
ಆರೋಪಿಗಳ ರಕ್ಷಣೆಗಾಗಿ ಸಿಐಡಿ ತನಿಖೆ ನಡೆಸಲಾಗಿದೆ. ಹೀಗಾಗಿ ಗಣಪತಿ ಆತ್ಮಹತ್ಯೆ ಮಾಡಿಕೊಳ್ಲೋ ಮುಂಚೆ ಕೊಟ್ಟ ಹೇಳಿಕೆ ಪರಿಗಣಿಸಿ, ಸುಪ್ರೀಂಕೋರ್ಟ್ ಮೂಲಕ ಸರಿಯಾದ ತನಿಖೆ ನಡೆಸಬೇಕು ಎಂದು ಪೂಜಾರಿ ಹೇಳಿದ್ದಾರೆ.
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ಗೆ ಕ್ಲೀನ್ಚಿಟ್ ಸಿಕ್ಕಿದೆ, ಇನ್ನು ಜಾರ್ಜ್ ಮತ್ತೆ ಸಂಪುಟಕ್ಕೆ ಸೇರಿದರೆ ಕಾಂಗ್ರೆಸ್ ಮುಕ್ತ ಕರ್ನಾಟಕ ಸದ್ಯದಲ್ಲೇ ಆಗಲಿದೆ ಎಂದು ಪೂಜಾರಿ ಭವಿಷ್ಯ ನುಡಿದಿದ್ದಾರೆ.
Post a Comment